ಶನಿವಾರ ಮಧ್ಯಪ್ರದೇಶದಲ್ಲಿ ಚುನಾವಣಾ ರ್ಯಾಲಿಯಲ್ಲಿ ಭಾಷಣ ಮಾಡಿದ ಆದಿತ್ಯನಾಥ, ಕಾಂಗ್ರೆಸ್ನವರಿಗೆ ಎಸ್ಸಿ/ ಎಸ್ಟಿ ಮತಗಳು ಬೇಡ.ಅವರಿಗೆ ಮುಸ್ಲಿಮರ ಮತ ಸಾಕು ಎಂದು ಕಮಲ್ ನಾಥ್ ಹೇಳಿಕೆ ನೀಡಿರುವುದನ್ನು ನಾನು ಇತ್ತೀಚೆಗೆ ಓದಿದ್ದೆ. ಏತನ್ಮಧ್ಯೆ, ಪ್ರವಾದಿ ಮೊಹಮ್ಮದ್ನ ಉತ್ತರಾಧಿಕಾರಿಯಾದ ಅಲಿ ಮುಸ್ಲಿಮರಿಗೆ ಇದ್ದರೆ, ಬಜರಂಗ ಬಲಿ (ಹನುಮಾನ್) ನಮಗಿದ್ದಾರೆ ಎಂದಿದ್ದಾರೆ.