ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಪ್‌ ಸರ್ಕಾರದಿಂದ ಉಚಿತ ಯಾತ್ರಾ ಯೋಜನೆ

Last Updated 5 ಡಿಸೆಂಬರ್ 2018, 18:25 IST
ಅಕ್ಷರ ಗಾತ್ರ

ನವದೆಹಲಿ:‘ಮುಖ್ಯಮಂತ್ರಿ ತೀರ್ಥ ಯಾತ್ರೆ ಯೋಜನೆ’ಗೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ ಬುಧವಾರ ಚಾಲನೆ ನೀಡಿದರು.

70 ವಿಧಾನಸಭಾ ಕ್ಷೇತ್ರಗಳ 1,100 ಹಿರಿಯ ನಾಗರಿಕರು ಈ ಯೋಜನೆಯ ಅನುಕೂಲ ಪಡೆಯಬಹುದು.

ಈ ಯೋಜನೆ ಅನುಸಾರ 60 ವರ್ಷದವರು ತಮ್ಮ ಪತಿ ಅಥವಾ ಪತ್ನಿಯೊಂದಿಗೆ ಉಚಿತ ಯಾತ್ರೆ ಕೈಗೊಳ್ಳಬಹುದು.

ಅರ್ಜಿದಾರರ ಸಂಗಾತಿ 70 ವರ್ಷ ಮೇಲ್ಪಟ್ಟಿದ್ದರೆ ಅವರೊಂದಿಗೆ 20 ವರ್ಷದವರನ್ನು ಕರೆದುಕೊಂಡು ಹೋಗುವ ಅವಕಾಶವನ್ನು ಒದಗಿಸಲಾಗಿದೆ.

ಎರಡು ಹಗಲು, ಮೂರು ಯಾತ್ರೆ ಕೈಗೊಳ್ಳಬಹುದು.ಕಳೆದ ಜುಲೈ ತಿಂಗಳಲ್ಲಿ ಈ ಯೋಜನೆಗೆ ಆಪ್‌ ಸರ್ಕಾರ ಅನುಮೋದನೆ ನೀಡಿದೆ. ಸರ್ಕಾರ ಪ್ರತಿ ವರ್ಷ ಈ ಯೋಜನೆಗೆ ₹ 77 ಸಾವಿರ ಭರಿಸಲಿದೆ. ಸರ್ಕಾರಿ ನೌಕರರಿಗೆ ಈ ಯೋಜನೆ ಅನ್ವಯವಾಗುವುದಿಲ್ಲ.

‘ಹಿರಿಯರಿಗೆ ಗೌರವ ನೀಡದಿದ್ದರೆ ದೇಶದ ಅಭಿವೃದ್ಧಿ ಸಾಧ್ಯವಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT