ಪೌರತ್ವ ತಿದ್ದುಪಡಿ ಕಾಯ್ದೆಯು ಸಂವಿಧಾನದ ಮೌಲ್ಯಗಳನ್ನು ಹೊಂದಿಲ್ಲ. ಸಂವಿಧಾನವು ಮತ ಸೌಹಾರ್ದತೆಗೆ ಪ್ರಾಧಾನ್ಯ ನೀಡುತ್ತಿದ್ದು, ಈ ಕಾಯ್ದೆಯು ಜನರ ನಡುವೆ ಭಿನ್ನತೆಯನ್ನುಂಟುಮಾಡುತ್ತದೆ. ಇದು ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ. ಪೌರತ್ವ ತಿದ್ದುಪಡಿ ಕಾಯ್ದೆ ಸಂವಿಧಾನದ ಮೂಲ ಸತ್ವವನ್ನು ಹೊಂದಿಲ್ಲ. ಅಷ್ಟೇ ಅಲ್ಲದೆ ಕೇರಳದಲ್ಲಿ ಯಾವುದೇಬಂಧನ ಕೇಂದ್ರಗಳಿರುವುದಿಲ್ಲ ಎಂದು ಪಿಣರಾಯಿ ಹೇಳಿದ್ದಾರೆ.