ಕೊಲ್ಲಂ ಜಿಲ್ಲೆಯ ಪುನಲೂರ್ ವಿಭಾಗದ ಪತನಪುರಂ ಅರಣ್ಯಪ್ರದೇಶದಲ್ಲಿ ಏಪ್ರಿಲ್ ತಿಂಗಳಲ್ಲಿ ಹೆಣ್ಣಾನೆಯೊಂದು ತೀವ್ರವಾಗಿ ಗಾಯಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಹಿಂಡಿನಿಂದ ದೂರವಾಗಿದ್ದ ಆನೆಯ ದವಡೆ ಮುರಿದಿದ್ದು ಆಹಾರ ಸೇವಿಸಲು ಅದಕ್ಕೆ ಸಾಧ್ಯವಾಗುತ್ತಿರಲಿಲ್ಲ. ಜೊತೆಗೆ, ನಿತ್ರಾಣಗೊಂಡಿತ್ತು ಎಂದು ಅಧಿಕಾರಿ ತಿಳಿಸಿದ್ದಾರೆ.