ಕಾಂಗ್ರೆಸ್ ತಾಲ್ಲೂಕು ಘಟಕದ ಅಧ್ಯಕ್ಷ ಬೀರಪ್ಪ ಬಣಕಾರ, ಎಪಿಎಂಸಿ ಅಧ್ಯಕ್ಷ ಚನ್ನಬಸಪ್ಪ ಹುಲ್ಲತ್ತಿ, ಸದಸ್ಯರಾದ ದಾನಪ್ಪ ತೋಟದ, ಮಾಲತೇಶ ಕೆಂಪಗೊಂಡರ, ಪ್ರಭುಗೌಡ ಪಾಟೀಲ, ಮುಖಂಡರಾದ ಶಾಂತವ್ವ ದೇಸಾಯಿ, ದುರ್ಗೇಶ ಗೋಣೆಮ್ಮನವರ, ಮಂಜುನಾಥ ಬೋವಿ, ದಾನಪ್ಪ ಚೂರಿ, ಶಶಿಧರ ದೊಡ್ಡಮನಿ ಹಾಗೂ ರಮೇಶ ಸುತ್ತಕೋಟಿ ಇದ್ದರು.