ಸೋಮವಾರ ಸುಪ್ರೀಂ ಕೋರ್ಟ್ಗೆ ಸಲ್ಲಿಸಿರುವ ಹೇಳಿಕೆ (ಅಫಿಡವಿಟ್)ಯಲ್ಲಿ ಈ ಆರೋಪ ಮಾಡಿರುವ ಕೇರಳ ಸರ್ಕಾರ, ನ್ಯಾಯಪೀಠ ಆದೇಶ ನೀಡಿದ್ದರೂ ಸಮಸ್ಯೆ ಇತ್ಯರ್ಥಪಡಿಸುವಲ್ಲಿ ಕೇಂದ್ರ ವಿಫಲವಾವಾಗಿದೆ. ಹಾಗಾಗಿ, ಹೆದ್ದಾರಿ ಸಂಚಾರ ಮುಕ್ತಗೊಳಿಸುವಂತೆ ಹೈಕೋರ್ಟ್ ನೀಡಿದ್ದ ಆದೇಶ ಪ್ರಶ್ನಿಸಿ ಕರ್ನಾಟಕ ಸಲ್ಲಿಸಿರುವ ಮೇಲ್ಮನವಿ ವಜಾಗೊಳಿಸಬೇಕು ಎಂದು ಕೋರಿದೆ.