ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಖಿನ್ನತೆಗೆ ಒಳಗಾದವರಿಗೆ ಮದ್ಯ ಖರೀದಿಸಲು ವಿಶೇಷ ಪಾಸ್‌: ಕೇರಳ ನಿರ್ಧಾರ

Last Updated 1 ಏಪ್ರಿಲ್ 2020, 0:54 IST
ಅಕ್ಷರ ಗಾತ್ರ

ತಿರುವನಂತಪುರಂ: ಮದ್ಯ ಸಿಗದೇ ಖಿನ್ನತೆಗೆ ಒಳಗಾಗಿರುವವರಿಗೆ ವೈದ್ಯರು ನೀಡುವ ಸಲಹಾ ಚೀಟಿಯನ್ನು ಆಧರಿಸಿ ಅಬಕಾರಿ ಇಲಾಖೆಯಿಂದ ಮದ್ಯವನ್ನು ಖರೀದಿಸಲು ವಿಶೇಷ ಪಾಸ್‌ಗಳನ್ನು ವಿತರಿಸಲು ಕೇರಳ ಸರ್ಕಾರ ತೀರ್ಮಾನಿಸಿದೆ.

ವೈದ್ಯರ ಸಂಘದ ವಿರೋಧದ ನಡುವೆಯೂ ಈ ಕುರಿತು ಸೋಮವಾರ ಸರ್ಕಾರಿ ಆದೇಶ ಹೊರಬಿದ್ದಿದೆ. 21 ದಿನಗಳ ಲಾಕ್‌ ಡೌನ್‌ ಅವಧಿಯಲ್ಲಿ ವೈದ್ಯರ ಸಲಹಾ ಚೀಟಿ ಆಧರಿಸಿ ಮದ್ಯ ಖರೀದಿಸಲು ಅವಕಾಶ ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT