ತಿರುವನಂತಪುರ:ಕಾರು ಡಿಕ್ಕಿ ಹೊಡೆದು ಪತ್ರಕರ್ತ ಮೃತಪಟ್ಟ ಪ್ರಕರಣದ ಆರೋಪಿ ಐಎಎಸ್ ಅಧಿಕಾರಿ ಶ್ರೀರಾಮ್ ವೆಂಕಟರಾಮನ್ ಅವರನ್ನುಭಾನುವಾರ ಜೈಲಿಗೆ ಕಳುಹಿಸಲಾಗಿದೆ.ಅಪಘಾತದಲ್ಲಿ ಗಾಯವಾಗಿದೆ ಎಂದು ಶ್ರೀರಾಮ್ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಐಷಾರಾಮಿ ವ್ಯವಸ್ಥೆ ಮಾಡಲಾಗಿತ್ತು ಎಂದು ಮೃತ ಪತ್ರಕರ್ತ ಬಷೀರ್ ಕುಟುಂಬ ಆರೋಪಿಸಿತ್ತು.