When the Karnataka govt announced a benefit of 48,000 crore for its 44 lakh farmers, Hon’ble PM @NarendraModi mocked it as a lollypop. Now the PM has declared 75,000 crore for the entire nation, i.e Rs.6250per farmer;this is nothing but cotton candy.Feel disappointed. #budget2019
ಕೇಂದ್ರ ಸರಕಾರವು ಜನಸಾಮಾನ್ಯರ, ಮಧ್ಯಮ ವರ್ಗದವರ, ರೈತರ ಪರವಾಗಿರುವ ಬಜೆಟ್ ಮಂಡಿಸಿದೆ. ಉತ್ತಮ ಬಜೆಟ್ ನೀಡಿದ ಮಾನ್ಯ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮತ್ತು ಕೇಂದ್ರ ಸಚಿವರಾದ ಪಿಯೂಶ್ ಗೋಯಲ್ ಅವರಿಗೆ ಧನ್ಯವಾದಗಳು. ಬಿಜೆಪಿಯು ಜನಪರ, ರೈತರ ಪರ ಎಂಬುದು ಮತ್ತೆ ಸಾಬೀತಾಗಿದೆ.
ಲೋಕಸಭೆಯಲ್ಲಿ ಇಂದು ಮಂಡಿಸಲಾದ ಮಧ್ಯಂತರ ಬಜೆಟ್ ಸಮಾಜದ ಎಲ್ಲ ವಲಯ ಮತ್ತು ವರ್ಗಗಳ ಜನರ ಹಿತವನ್ನು ಕಾಯ್ದುಕೊಂಡಿದೆ ಹಾಗೂ ದೇಶವನ್ನು ಬಲಿಷ್ಠಗೊಳಿಸುವಲ್ಲಿ ಒಂದು ಮಹತ್ವದ ಹೆಜ್ಜೆಯಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.