ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಎನ್ಸಿಪಿ ಅಧ್ಯಕ್ಷ ಶರದ್ ಪವಾರ್, ಸಿಪಿಎಂ ಮತ್ತು ಸಿಪಿಐ ನ ಸೀತಾರಾಮ್ ಯೆಚೂರಿ, ಡಿ.ರಾಜಾ, ಆರ್ಜೆಡಿಯ ಮನೋಜ್ ಕುಮಾರ್ ಝಾ, ಕೇಂದ್ರದ ಮಾಜಿ ಸಚಿವರಾದ ಯಶವಂತ ಸಿನ್ಹಾ, ಹಾಗೂ ಅರುಣ್ ಶೌರಿ ಅವರು ಸೋಮವಾರ ಜಂಟಿ ಪ್ರಕಟಣೆಯಲ್ಲಿ ಈ ಕುರಿತು ಒತ್ತಾಯಿಸಿದ್ದಾರೆ.