ರಫೇಲ್ ವಿಚಾರದಲ್ಲಿ ರಾಹುಲ್ ಸಂಸತ್ತಿನ ಮತ್ತು ದೇಶದ ಜನರ ಹಾದಿ ತಪ್ಪಿಸುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಈ ಸಂಬಂಧಕೇಂದ್ರ ಸರ್ಕಾರದ ಹಲವು ಸಚಿವರು ಇಂದು ದೇಶದ ಹಲವೆಡೆ ಪತ್ರಿಕಾಗೋಷ್ಠಿ ನಡೆಸಿದ್ದಾರೆ.ಮುಂಬೈನಲ್ಲಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್,ಕೋಲ್ಕತ್ತದಲ್ಲಿ ಸಚಿವೆ ಸಮೃತಿ ಇರಾನಿ, ಲಖನೌನಲ್ಲಿ ಸಚಿವ ಪ್ರಕಾಶ್ ಜಾವಡೇಕರ್ ಮತ್ತು ಪುಣೆಯಲ್ಲಿ ಬಿಜೆಪಿ ಸಂಸದ ಪೂನಂ ಮಹಾಜನ್ ಪತ್ರಿಕಾಗೋಷ್ಠಿ ನಡೆಸಿದ್ದಾರೆ.