‘ಸ್ವಾತಂತ್ರ್ಯ ಹೋರಾಟದ ಬಳಿಕ ದೇಶದಲ್ಲಿ ಅತಿ ದೊಡ್ಡ ಚಳವಳಿ ರಾಮ ಮಂದಿರಕ್ಕಾಗಿ ನಡೆಯಿತು. ರಾಮ ಮತ್ತು ರಾಮಾಯಣ ಭಾರತದ ಸಾಂಸ್ಕೃತಿಕ ಮತ್ತು ನಾಗರಿಕ ಪರಂಪರೆಯಲ್ಲಿ ವಿಶೇಷ ಸ್ಥಾನ ಪಡೆದುಕೊಂಡಿವೆ. ಅದೇ ರೀತಿ ದೇಶದ ಕೋಟ್ಯಂತರ ಜನರ ಹೃದಯದಲ್ಲಿ ರಾಮ ಜನ್ಮಭೂಮಿ ವಿಶೇಷ ಮತ್ತು ಪವಿತ್ರ ಸ್ಥಾನ ಪಡೆದುಕೊಂಡಿದೆ. ಈ ಜನರ ನಂಬಿಕೆ ಮತ್ತು ಭಾವನೆಗಳನ್ನು ಗೌರವಿಸಿರುವುದು ಶ್ಲಾಘನೀಯ’ ಎಂದು ವಿಶ್ಲೇಷಿಸಿದ್ದಾರೆ.