‘ಐದು ವರ್ಷಗಳಲ್ಲಿ ನಮ್ಮ ಸರ್ಕಾರದ ಸಾಧನೆ ಮತ್ತು ನೀತಿಗಳು ಈ ಚುನಾವಣೆಯ ಮುಖ್ಯ ಕಾರ್ಯಸೂಚಿ ಆಗಬೇಕಿತ್ತು. ಆದರೆ, ಕಾಂಗ್ರೆಸ್ ಪಕ್ಷವು ಪ್ರಧಾನಿಯ ವಿರುದ್ಧ ಕೆಟ್ಟ ಹೇಳಿಕೆಗಳನ್ನು ನೀಡಿತು. ಅಲ್ಪಸಂಖ್ಯಾತರು ಮತ್ತು ದಲಿತರ ಮನದಲ್ಲಿ ಭೀತಿಯನ್ನು ಹುಟ್ಟಿಸಿತು. ಹಾಗಾಗಿ, ನಮ್ಮ ಸಾಧನೆ ಚುನಾವಣಾ ವಿಚಾರವೇ ಆಗಲಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.