ಬಿಹಾರ ಮುಖ್ಯಮಂತ್ರಿ, ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್, ಶಿವಸೇನಾ ಅಧ್ಯಕ್ಷ ಉದ್ಧವ್ ಠಾಕ್ರೆ, ಅಕಾಲಿ ದಳದ ಪ್ರಕಾಶ್ ಸಿಂಗ್ ಬಾದಲ್ ಮತ್ತು ಸುಖಬೀರ್ ಸಿಂಗ್ ಬಾದಲ್, ತಮಿಳುನಾಡು ಮುಖ್ಯಮಂತ್ರಿ ಇ. ಪಳನಿಸ್ವಾಮಿ, ಉಪ ಮುಖ್ಯಮಂತ್ರಿ ಒ.ಪನ್ನೀರ್ಸೆಲ್ವಂ, ಎಲ್ಜೆಪಿ ಮುಖ್ಯಸ್ಥ ರಾಮ್ವಿಲಾಸ್ ಪಾಸ್ವಾನ್, ಅಪ್ನಾ ದಳದ ಅನುಪ್ರಿಯಾ ಪಟೇಲ್, ಆರ್ಪಿಐ ಮುಖ್ಯಸ್ಥ ರಾಮದಾಸ ಆಠವಲೆ ಮುಂತಾದವರು ಸಭೆಯಲ್ಲಿ ಇದ್ದರು.