ಮೋದಿಯವರೇ, ಸರ್ಕಾರ ಬದಲಾವಣೆಯಾಗುವ ಮುನ್ನ ಒಂದು ಬಾರಿಯಾದರೂ ಸುದ್ದಿಗೋಷ್ಠಿ ನಡೆಸಿ. ಇಲ್ಲವಾದರೆ, ಇಡೀ ಐದು ವರ್ಷಗಳ ಅವಧಿಯಲ್ಲಿ ಮಾಧ್ಯಮದ ಪ್ರಶ್ನೆಗಳಿಗೆ ಉತ್ತರಿಸದ ಏಕೈಕ ಪ್ರಧಾನಿ ಎಂಬ ಅಪಖ್ಯಾತಿ ಇತಿಹಾಸದಲ್ಲಿ ಉಳಿದುಬಿಡುತ್ತದೆ
-ಶತ್ರುಘ್ನ ಸಿನ್ಹಾ, ಬಿಜೆಪಿ ಬಂಡಾಯ ನಾಯಕ
*
ಮೆಹಬೂಬಾ ಮುಫ್ತಿ ಅವರು ರಾಷ್ಟ್ರೀಯತೆಯ ಮುಖವಾಡ ಧರಿಸಿ, ದೇಶಕ್ಕೆ ದ್ರೋಹ ಬಗೆದಿದ್ದಾರೆ. ರಾಷ್ಟ್ರವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು, ಪಾಕಿಸ್ತಾನ ಪರ ಅಜೆಂಡಾ ಪಾಲಿಸಿದ್ದಾರೆ. ಪ್ರತ್ಯೇಕ ರಾಜ್ಯ ಉದ್ದೇಶವಿಟ್ಟುಕೊಂಡು ಕಾಶ್ಮೀರದಲ್ಲಿ ಒಡೆದಾಳುವ, ಕೋಮು ರಾಜಕಾರಣ ಮಾಡಿದ್ದಾರೆ