ರಾಷ್ಟ್ರಮಟ್ಟದಲ್ಲಿ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಪ್ರಕರಣಗಳಿಗೆ ಸಂಬಂಧಿಸಿದಂತೆ ಲೋಕಪಾಲ ವಿಚಾರಣೆ ನಡೆಸುತ್ತದೆ. ಪಿಂಚಣಿ, ಸೇವೆಗೆ ಸಂಬಂಧಿಸಿದ ವಿಷಯಗಳು ಮತ್ತು ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಆಯಾ ಇಲಾಖೆಗಳಿಗೆ ದೂರು ನೀಡಬೇಕೇ ಹೊರತು ಲೋಕಪಾಲಕ್ಕೆ ಅಲ್ಲ. ಭ್ರಷ್ಟಾಚಾರಕ್ಕೆ ಸಂಬಂಧಿಸಿದ ವಿಷಯವಾಗಿದ್ದರೆ ಮಾತ್ರ ದೂರು ಸಲ್ಲಿಸಬಹುದು ಎಂದು ತಿಳಿಸಿದ್ದಾರೆ.