ಕೊರೊನಾ ಸೋಂಕಿನ ಭೀತಿಯ ನಡುವೆಯೂ ಮಧ್ಯಪ್ರದೇಶ ರಾಜಭವನ ಸೋಮವಾರ ಅತ್ಯಂತ ಚಟುವಟಿಕೆಯ ಸ್ಥಳವಾಗಿತ್ತು. ವಿಧಾನಸಭೆಯಲ್ಲಿ ಅವಿಶ್ವಾಸ ನಿರ್ಣಯ ಮಂಡಿಸಬೇಕೆಂದಿದ್ದ ಬಿಜೆಪಿಯ ಪ್ರಯತ್ನವನ್ನು ರಾಜ್ಯಪಾಲರು ಹಾಗೂ ಸ್ಪೀಕರ್ ಜಂಟಿಯಾಗಿ ಅಧಿವೇಶನದಲ್ಲಿ ಪಾಲ್ಗೊಂಡು ವಿಧಾನಸಭೆಯ ಕಲಾಪಗಳನ್ನು ಮಾರ್ಚ್ 26ಕ್ಕೆ ಮುಂದೂಡಿದರು.