ಒಟ್ಟು 22 ಶಾಸಕರು ಈ ವರ್ಷದ ಮಾರ್ಚ್ನಲ್ಲಿ ಕಾಂಗ್ರೆಸ್ ಪಕ್ಷ ತೊರೆದಿದ್ದರು. ಈ ಬೆಳವಣಿಗೆ ನಂತರ ರಾಜ್ಯದಲ್ಲಿ ಕಮಲ್ನಾಥ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಪತನಗೊಂಡಿತ್ತು. ಕಾಂಗ್ರೆಸ್ನಿಂದ ಬಂಡಾಯ ಎದ್ದಿದ್ದವರ ಪೈಕಿ ಪ್ರಮಖರಾಗಿದ್ದ ಯಶೋಧರಾ ರಾಜೇ ಸಿಂಧಿಯಾ ಮತ್ತು ಗೋಪಾಲ ಭಾರ್ಗವ ಅವರೂ ಗುರುವಾರ ಸಂಪುಟ ಸೇರಿದ್ದಾರೆ.