ಸ್ಥಳೀಯ ಶಾಸಕರ ಮನವಿ ಮೇರೆಗೆ ಪಂಜಾಬ್ ಸರ್ಕಾರ ಈ ಹಣ ಬಿಡುಗಡೆ ಮಾಡಿದ್ದು, ಶೀಘ್ರದಲ್ಲಿ ದೇಗುಲ ನವೀಕರಣ ಕಾರ್ಯ ಆರಂಭಿಸಲಾಗುವುದು. ಕಾಮಗಾರಿ ಪೂರ್ಣಗೊಳ್ಳುವವರೆಗೆ ಗರ್ಭಗುಡಿಯಲ್ಲಿನ ಮೂರ್ತಿಗಳನ್ನು ಬೇರೆ ಕಡೆಗೆ ಸುರಕ್ಷಿತವಾಗಿ ಇಡಲಾಗುವುದು ಎಂದು ಆಸ್ತಿ ರಕ್ಷಣಾ ಮಂಡಳಿಯ (ಇಟಿಪಿಬಿ) ಉಪ ಆಡಳಿತಾಧಿಕಾರಿ ಮೊಹಮ್ಮದ್ ಆಸಿಫ್ ತಿಳಿಸಿದ್ದಾರೆ ಎಂದು ಡಾನ್ ಪತ್ರಿಕೆ ವರದಿ ಮಾಡಿದೆ.