<p><strong>ನಾಗಪುರ: </strong>ಮಹಾರಾಷ್ಟ್ರದ ಚಂದ್ರಾಪುರ ಜಿಲ್ಲೆಯ ತಡೋಬಾ ಅಂಧೇರಿ ಹುಲಿ ಸಂರಕ್ಷಿತಾರಣ್ಯದ ಬಳಿಯ ತೋಟವೊಂದರಲ್ಲಿ ವಿದ್ಯುತ್ ಸ್ಪರ್ಶದಿಂದ ಹುಲಿಯೊಂದು ಸಾವನ್ನಪ್ಪಿದೆ.</p>.<p>ಭಾಮ್ದೇಳಿ ಗ್ರಾಮದ ತೋಟದಲ್ಲಿ ಹುಲಿಯ ಮೃತದೇಹ ಪತ್ತೆಯಾಗಿದ್ದು, ತೋಟಕ್ಕೆ ಅಳವಡಿಸಿದ್ದ ವಿದ್ಯುತ್ ಬೇಲಿ ಸ್ಪರ್ಶಿಸಿ ವಯಸ್ಕ ಹುಲಿ ಮೃತಪಟ್ಟಿದೆ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ನಿಷೇಧಿತ ವಿದ್ಯುತ್ ಬೇಲಿ ಅಳವಡಿಸಿದ ಆರೋಪದಲ್ಲಿ ತೋಟದ ಮಾಲೀಕನನ್ನು ಬಂಧಿಸಲಾಗಿದೆ ಎಂದೂ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಾಗಪುರ: </strong>ಮಹಾರಾಷ್ಟ್ರದ ಚಂದ್ರಾಪುರ ಜಿಲ್ಲೆಯ ತಡೋಬಾ ಅಂಧೇರಿ ಹುಲಿ ಸಂರಕ್ಷಿತಾರಣ್ಯದ ಬಳಿಯ ತೋಟವೊಂದರಲ್ಲಿ ವಿದ್ಯುತ್ ಸ್ಪರ್ಶದಿಂದ ಹುಲಿಯೊಂದು ಸಾವನ್ನಪ್ಪಿದೆ.</p>.<p>ಭಾಮ್ದೇಳಿ ಗ್ರಾಮದ ತೋಟದಲ್ಲಿ ಹುಲಿಯ ಮೃತದೇಹ ಪತ್ತೆಯಾಗಿದ್ದು, ತೋಟಕ್ಕೆ ಅಳವಡಿಸಿದ್ದ ವಿದ್ಯುತ್ ಬೇಲಿ ಸ್ಪರ್ಶಿಸಿ ವಯಸ್ಕ ಹುಲಿ ಮೃತಪಟ್ಟಿದೆ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ನಿಷೇಧಿತ ವಿದ್ಯುತ್ ಬೇಲಿ ಅಳವಡಿಸಿದ ಆರೋಪದಲ್ಲಿ ತೋಟದ ಮಾಲೀಕನನ್ನು ಬಂಧಿಸಲಾಗಿದೆ ಎಂದೂ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>