‘ಕೋರ್ಟ್ ಹೊರಗೆ ಇತ್ಯರ್ಥಪಡಿಸಿಕೊಳ್ಳುವ ಪ್ರಶ್ನೆಯೇ ಇಲ್ಲ. ನಾವು ನಮ್ಮ ವಾದವನ್ನು ಸುಪ್ರೀಂ ಕೋರ್ಟ್ನಲ್ಲಿ ಸಮರ್ಥವಾಗಿ ಮಂಡಿಸಿದ್ದೇವೆ’ ಎಂದು ಸಾವಂತ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಈ ವಿಚಾರದಲ್ಲಿ ಯಾರೂ ಸಂಪರ್ಕಿಸಿಲ್ಲ. ಮಹದಾಯಿ ವಿಚಾರದಲ್ಲಿ ಸಣ್ಣ ಹೊಂದಾಣಿಕೆಗೂ ನಾವು ಸಿದ್ಧವಿಲ್ಲ’ ಎಂದು ಹೇಳಿದ್ದಾರೆ.