ಮುಂಬೈನಲ್ಲಿರುವ ನೆಹರೂ ಕೇಂದ್ರದಲ್ಲಿ ನಡೆದ ಸಭೆ ಬಳಿಕ ಮಾತನಾಡಿದ ಎನ್ಸಿಪಿ ನಾಯಕ ಶರದ್ ಪವಾರ್, ಉದ್ಧವ್ ಠಾಕ್ರೆ ಹೆಸರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಅಂತಿಮಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ. ಆದರೆ, ನಂತರ ಮಾತನಾಡಿದ ಠಾಕ್ರೆ, ‘ಮಾತುಕತೆ ಇನ್ನೂಮುಂದುವರಿದಿದೆ. ನಮ್ಮ ನಿರ್ಧಾರಗಳು ಸರಿಯಾದ ದಿಕ್ಕಿನಲ್ಲಿ ಸಾಗಿವೆ’ ಎಂದರು.