ರಾಲೆಗನಸಿದ್ಧಿ, ಮಹಾರಾಷ್ಟ್ರ:ಕೇಂದ್ರದಲ್ಲಿ ಲೋಕಪಾಲ್ ಹಾಗೂ ರಾಜ್ಯಗಳಲ್ಲಿ ಲೋಕಾಯುಕ್ತ ಭ್ರಷ್ಟಾಚಾರ ನಿಗ್ರಹ ಸಂಸ್ಥೆಗಳನ್ನು ಸ್ಥಾಪಿಸುವಂತೆ ಒತ್ತಾಯಿಸಿ, ಜನ ಆಂದೋಲನ ಸತ್ಯಾಗ್ರಹ ಹೆಸರಿನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವಅಣ್ಣಹಜಾರೆ(81) ಅವರನ್ನು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರಫಡ್ನಾವೀಸ್ ಭೇಟಿ ಮಾಡಿದರು.