ಶಿವಸೇನೆಯಿಂದ ಉದ್ಧವ್ ಠಾಕ್ರೆ, ವಿಧಾನ ಪರಿಷತ್ತಿನ ಉಪ ಸಭಾಪತಿ ನೀಲಂ ಗುರ್ಹೆ, ಬಿಜೆಪಿಯಿಂದರಂಜಿತ್ಸಿಂಹ ಮೋಹಿತೆ ಪಾಟೀಲ್, ಗೋಪಿಚಂದ್ ಪಡಾಲ್ಕರ್, ಪ್ರವೀಣ್ ದಾಟ್ಕೆ ಮತ್ತು ರಮೇಶ್ ಕರಾಡ್, ಎನ್ಸಿಪಿಯಿಂದಶಶಿಕಾಂತ್ ಶಿಂಧೆ, ಅಮೂಲ ಮಿಟ್ಕಾರಿ ಮತ್ತು ಕಾಂಗ್ರೆಸ್ ನಾಯಕ ರಾಜೇಶ್ ರಾಠೋಡ್ ಆಯ್ಕೆಯಾಗಿದ್ದಾರೆ.