ಈ ಸಂಬಂಧ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಪತ್ರ ಬರೆದಿರುವ ಪವಾರ್ ಕೊರೊನಾ ರಕ್ಷಣಾ ಕವಚಗಳು, ಉಪಕರಣಗಳು, ಮಾಸ್ಕ್, ವೆಂಟಿಲೇಟರ್ ಸೇರಿದಂತೆ ಅನೇಕ ಬಗೆಯಉಪಕರಣಗಳ ಅಗತ್ಯವಿದೆ. ಇವುಗಳಿಗೆ ಜಿಎಸ್ಟಿಯಿಂದ ವಿನಾಯಿತಿ ನೀಡಬೇಕೆಂದು ಪತ್ರದಲ್ಲಿ ಕೋರಿದ್ದಾರೆ.ಇದಕ್ಕೆ ಉತ್ತರವಾಗಿ ಕೇಂದ್ರದಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.