ಮಹಾರಾಷ್ಟ್ರದಲ್ಲಿ ಬಿಜೆಪಿ ಮತ್ತು ಶಿವಸೇನಾ ಮೈತ್ರಿ ಗೆಲುವಿತ್ತಾ ಮುನ್ನುಗ್ಗುತ್ತಿದ್ದರು,ಏಳು ಹಾಲಿ ಸಚಿವರು ಸೋಲು ಸರ್ಕಾರ ವೈಫಲ್ಯವನ್ನು ಎತ್ತಿ ತೋರಿಸುತ್ತಿದೆ. ಪಂಕಜ್ ಮುಂಡೆ, ರಾಮ್ ಶಿಂಧೆ, ಮದನ್ ಯೆರವಾರ್. ಅರ್ಜುನ್ ಖೋಟ್ಕರ್, ವಿಜಯ್ ಶಿವತಾರೆ, ಬಾಲಾ ಭೀಗ್ಡೆ ಮತ್ತು ಅನಿಲ್ ಬೊಂದೆ ಸೋತಿದ್ದಾರೆ.