ಕೆಲವು ದಿನಗಳಿಂದ ಎದೆ ನೋವು ಬರುತ್ತಿದ್ದಾಗಿ ಹೇಳಿದ್ದರು. ಇದರಿಂದಾಗಿ ತಪಾಸಣೆಗೆಂದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಒಂದೆರಡು ದಿನ ವಿಶ್ರಾಂತಿ ಪಡೆಯುವಂತೆ ವೈದ್ಯರು ಸೂಚಿಸಿದ್ದು, ನಾಳೆ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ. ಆತಂಕ ಪಡುವ ಅಗತ್ಯವಿಲ್ಲ ಎಂದು ಸಂಜಯ್ ರಾವುತ್ ಸೋದರ ಮತ್ತು ವಿಕ್ರೋಲಿ ಶಾಸಕ ಸುನಿಲ್ ರಾವುತ್ ತಿಳಿಸಿದ್ದಾರೆ.