‘ಘಟನೆ ಸಂಭವಿಸಿದ ವೇಳೆ ಕಾರ್ಖಾನೆಯೊಳಗೆ 100 ಕಾರ್ಮಿಕರಿದ್ದರು, ಸ್ಫೋಟದಿಂದಾಗಿ ವ್ಯಾಪಿಸಿದ್ದ ಬೆಂಕಿಯನ್ನು ನಂದಿಸಲಾಗಿದ್ದು, ಅಗ್ನಿಶಾಮಕ ದಳ, ಪೊಲೀಸ್ ಸಿಬ್ಬಂದಿ, ರಾಜ್ಯ ವಿಪತ್ತು ನಿರ್ವಹಣಾ ಪಡೆ(ಎಸ್ಡಿಆರ್ಎಫ್) ಸಿಬ್ಬಂದಿರಕ್ಷಣಾ ಕಾರ್ಯಾಚರಣೆ ಮುಂದುವರಿಸಿದ್ದಾರೆ’ ಎಂದರು. ಗಾಯಾಳುಗಳನ್ನು ಧುಲೆ ಸರ್ಕಾರಿ ಆಸ್ಪತ್ರೆ ಹಾಗೂ ಶಿರ್ಪುರ್ ಕಾಟೇಜ್ ಆಸ್ಪತ್ರೆಗೆ ದಾಖಲಿಸಲಾಗಿದೆ.