ಅಸ್ಸಾಂನಲ್ಲಿ ದಂಗೆಯೇಳುವ ಮುನ್ನ ಈ ಗುಂಪಿನ ಸದಸ್ಯರು ಭೂತಾನ್, ಬಾಂಗ್ಲಾದೇಶ, ನೇಪಾಳ ಮತ್ತು ಮ್ಯಾನ್ಮಾರ್ನಲ್ಲಿ ತರಬೇತಿ ಪಡೆಯುತ್ತಾರೆ. ಮೂರು ಗುಂಪುಗಳು ಈಗಾಗಲೇ ತಮ್ಮ ಕಾರ್ಯಾಚರಣೆ ನಿಲ್ಲಿಸುವುದಾಗಿ ಸರ್ಕಾರದ ಒಪ್ಪಂದಕ್ಕೆ ಸಹಿ ಮಾಡಿದ್ದವು. ಬಿ.ಸಾವೊರೈಗ್ವಾರ ನೇತೃತ್ವದ ಗುಂಪುಇತ್ತೀಚೆಗೆ ಮ್ಯಾನ್ಮಾರ್ನಿಂದ ಬಂದು ಮಾತುಕತೆಯಲ್ಲಿ ಭಾಗವಹಿಸಿತ್ತು.