‘ನೀರವ್ ಮೋದಿ ಅಥವಾ ವಿಜಯ್ ಮಲ್ಯ ವಂಚನೆ ಎಸಗಿದ್ದರೆ ಅವರನ್ನು ಜೈಲಿಗೆ ಕಳುಹಿಸಿ. ಆದರೆ, ಹಣಕಾಸು ಮುಗ್ಗಟ್ಟಿನಲ್ಲಿರುವ ಎಲ್ಲರಿಗೂ ‘ವಂಚಕ’ನ ಹಣೆಪಟ್ಟಿ ಕಟ್ಟಿದರೆ ಆರ್ಥಿಕತೆ ಬೆಳವಣಿಗೆ ಹೊಂದದು’ ಎಂದು ಗಡ್ಕರಿ ಹೇಳಿದ್ದಾರೆ.ನವೆಂಬರ್ 17ರಂದು ನಡೆದ ಪ್ರಶಸ್ತಿ ಪ್ರದಾನ ಸಮಾರಂಭವೊಂದರಲ್ಲಿ ಗಡ್ಕರಿ ಈ ಮಾತುಗಳನ್ನಾಡಿದ್ದಾರೆ ಎನ್ನಲಾಗಿದೆ.