ಕೋಲ್ಕತ್ತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಗುರುವಾರ ಕೋಲ್ಕತ್ತಾದ ಮಾರುಕಟ್ಟೆಗೆ ತೆರಳಿ ಅಲ್ಲಿನ ಅಂಗಡಿಗಳ ಎದುರು ಸಾಮಾಜಿಕ ಅಂತರದ ವೃತ್ತ ಬರೆಯುವ ಮೂಲಕ ಕೋವಿಡ್ 19 ವಿರುದ್ಧ ಜಾಗೃತಿ ಮೂಡಿಸಿದರು.
ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಈ ವಿಡಿಯೋ ಸದ್ಯ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿದೆ.
ಪಶ್ಚಿಮ ಬಂಗಾಳದಲ್ಲಿ ಈ ವರೆಗೆ 11 ಕೊರೊನಾ ವೈರಸ್ ಸೋಂಕು ಪ್ರಕರಣಗಳು ವರದಿಯಾಗಿವೆ.