ರಾಜ್ಯಗಳಿಗೆ ನೀಡುವ ಹಣಕಾಸಿನ ಕುರಿತುನಿರ್ಧಾರ ತೆಗೆದುಕೊಳ್ಳುವ ಅಧಿಕಾರ ನೀತಿ ಆಯೋಗಕ್ಕೆ ಇಲ್ಲ. ಕೇವಲ ಸಲಹೆ ನೀಡಬಹುದು ಅಷ್ಟೆ. ಇದರಿಂದ ಪ್ರಯೋಜನವಿಲ್ಲ. ಇದರಿಂದಾಗಿ ತಾನು ಪಾಲ್ಗೊಳ್ಳುವುದಿಲ್ಲ. ನಾಲ್ಕೂವರೆ ವರ್ಷದಿಂದ ನೀತಿ ಆಯೋಗದಕಾರ್ಯಕ್ರಮಗಳಿಂದ ಯಾವುದೇ ಪ್ರಯೋಜನವಾಗಿಲ್ಲ. ಆಯೋಗದಅಧಿಕಾರಿಗಳು ಕೇವಲ ಸಾರ್ವಜನಿಕವಾಗಿ ಹೇಳಿಕೆ ಕೊಡಲು ಮಾತ್ರ ಸಾಕು, ಇದರಿಂದ ರಾಜ್ಯಗಳಿಗೆ ಯಾವುದೇ ಪ್ರಯೋಜನವಿಲ್ಲ ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.