‘ವಿಶಂಬರ್ ದಾಸ್ ಗುಪ್ತಾ ಹೆಸರಿನ ವ್ಯಕ್ತಿ, ಆಧಾರ್ ಕಾರ್ಡ್ನಲ್ಲಿ ತನ್ನ ಹೆಸರನ್ನು ಬದಲಿಸಲು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಬೇಕೆಂದು ಆಗ್ರಹಿಸಿ ಸಂಸತ್ಗೆ ತೆರಳುವ ರಸ್ತೆಯಲ್ಲೇ ಮಲಗಿದ್ದ. ಉತ್ತರ ಪ್ರದೇಶದ ಕುಶಿನಗರ ನಿವಾಸಿಯಾಗಿರುವ ಈತ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿರಬಹುದೆಂದು’ ಪೊಲೀಸರು ಶಂಕಿಸಿದ್ದಾರೆ.