ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಶ್ಚಿಮ ಬಂಗಾಳ | ಮಕ್ಕಳ ಕಳ್ಳನೆಂದು ಶಂಕಿಸಿ ಥಳಿತ: ವ್ಯಕ್ತಿ ಸಾವು

Last Updated 29 ಜುಲೈ 2019, 19:31 IST
ಅಕ್ಷರ ಗಾತ್ರ

ಅಲಿಪುರ್‌ದೌರ್ , ಪಶ್ಚಿಮಬಂಗಾಳ: ಮಕ್ಕಳ ಕಳ್ಳನೆಂದು ಶಂಕಿಸಿ ವ್ಯಕ್ತಿಯನ್ನು ಗುಂಪೊಂದು ಥಳಿಸಿ ಕೊಂದಿರುವ ಘಟನೆ ಪಶ್ಚಿಮ ಬಂಗಾಳದ ಅಲಿಪುರ್‌ದೌರ್‌ನಲ್ಲಿ ಸೋಮವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಭಾನುವಾರ ಇಲ್ಲಿನ ಚಹಾತೋಟದಲ್ಲಿ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ. ಸ್ಥಳೀಯರು ಆತನನ್ನು ಮಕ್ಕಳ ಕಳ್ಳನೆಂದು ಶಂಕಿಸಿ ಥಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT