ವಿಶ್ವನಾಥ ಹಿರೇಮಠ ಅಧ್ಯಕ್ಷತೆ ವಹಿಸಿದ್ದರು. ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ, ಬ್ರಿಮ್ಸ್ ಆಸ್ಪತ್ರೆ ವೈದ್ಯಾಧಿಕಾರಿ ಡಾ.ಉಮಾ ದೇಶಮುಖ, ಶಾಂತೀಶ್ವರಿ ಸ್ವಯಂ ಸೇವಾ ಸಂಸ್ಥೆಯ ಅಧ್ಯಕ್ಷ ಶಿವಯ್ಯ ಸ್ವಾಮಿ, ಹಿರಿಯ ಸಾಹಿತಿ ಎಂ.ಜಿ. ದೇಶಪಾಂಡೆ, ಕರ್ನಾಟಕ ಬಾಲವಿಕಾಸ ಅಕಾಡೆಮಿ ಸದಸ್ಯ ಶಿವಕುಮಾರ ಸ್ವಾಮಿ, ಕರ್ನಾಟಕ ಜಾನಪದ ಪರಿಷತ್ ಸಂಘಟನಾ ಕಾರ್ಯದರ್ಶಿ ಪ್ರಕಾಶ ಕನ್ನಾಳೆ, ಪ್ರಮುಖರಾದ ಫಾಲಕ್ಷಯ್ಯ ಸ್ವಾಮಿ, ಆನಂದ ಹಿರೇಮಠ, ಶಾಂತಲಿಂಗಯ್ಯ ಸ್ವಾಮಿ, ಗದಗೆಪ್ಪ ಹಿರೇಮಠ, ಅರವಿಂದ ಪೋಲಾ ಇದ್ದರು.