ನವದೆಹಲಿ: ಲೋಕಸಭೆ ಚುನಾವಣೆಗೆ ಸಿದ್ಧತೆ ನಡೆಸಿರುವ ಬಿಜೆಪಿ ಭಾನುವಾರ 17 ಸಮಿತಿಗಳನ್ನು ರಚಿಸಿದೆ.
ಗೃಹ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿಸಚಿವೆ ನಿರ್ಮಲಾ ಸೀತಾರಾಮನ್, ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ಹಿರಿಯ ನಾಯಕರಾದ ರಾಮ್ ಮಾಧವ್, ಭೂಪೇಂದ್ರ ಯಾದವ್ಅವರಿಗೆ ಚುನಾವಣಾ ಪ್ರಣಾಳಿಕೆ ಸಿದ್ಧಪಡಿಸುವ ಹೊಣೆ ನೀಡಲಾಗಿದೆ.