ದೆಹಲಿಯಲ್ಲಿ ಅಕ್ಟೋಬರ್ 12ರಂದು ನಡೆಯಲಿರುವ ಸಭೆಗೆ ಗೋವಾ ಮುಖ್ಯಮಂತ್ರಿ ನಮ್ಮನ್ನು ಆಹ್ವಾನಿಸಿದ್ದಾರೆ.ಬೇರೆ ಯಾರನ್ನು ಈ ಸಭೆಗೆ ಆಹ್ವಾನಿಸಿದ್ದಾರೆ ಎಂದು ನನಗೆ ಗೊತ್ತಿಲ್ಲಎಂದಿದ್ದಾರೆ ಶಾಸಕ ಗೋವಿಂದ್ ಗಾವಡೆ.
ಎಂಜಿಪಿ ನೇತಾರ ಸುಧಿನ್ಧವಲೀಕರ್, ಜಿಎಫ್ಪಿ ನೇತಾರ ವಿಜಯ್ ಸರ್ದೇಸಾಯಿ, ಶಾಸಕ ಗೋವಿಂದ್ ಗಾವಡೆ, ರೋಹನ್ ಖೌಂಟೆ ಮತ್ತು ಪ್ರಸಾದ್ ಗಾಂವ್ಕರ್ ಅವರನ್ನು ಸಭೆಗೆ ಆಹ್ವಾನಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.