ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಮೃದ್ಧ ಮಳೆ ತಂದು ಮುಂಗಾರು ಪೂರ್ಣ

Last Updated 30 ಸೆಪ್ಟೆಂಬರ್ 2019, 20:15 IST
ಅಕ್ಷರ ಗಾತ್ರ

ಪ್ರಸಕ್ತ ವರ್ಷದ ಮುಂಗಾರು ಋತು ಪೂರ್ಣಗೊಂಡಿದೆ. ಜೂನ್ 1ರಿಂದ ಸೆಪ್ಟೆಂಬರ್ 30ರವರೆಗಿನ ಅವಧಿಯಲ್ಲಿ ದೇಶದಲ್ಲಿ ವಾಡಿಕೆಗಿಂತ ಶೇ 10ರಷ್ಟು ಹೆಚ್ಚು ಮಳೆಯಾಗಿದೆ. ನಾಲ್ಕು ರಾಜ್ಯಗಳು ಮಳೆ ಕೊರತೆ ಅನುಭವಿಸಿವೆ.

ಕರ್ನಾಟಕದಲ್ಲಿ ವಾಡಿಕೆಗಿಂತ ಶೇ 23ರಷ್ಟು ಹೆಚ್ಚು ಮಳೆ ಸುರಿದಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT