‘ಈ ಪ್ರಶಸ್ತಿ ನಮ್ಮ ಕಾಲದ ಶಾಸ್ತ್ರೀಯ ಸಾಹಿತ್ಯ ಕೃತಿಗೆ ಸಲ್ಲಬೇಕು. ಪ್ರಾಚೀನ ಕಾಲದಲ್ಲಿ ರಚಿಸಿದ ಕೃತಿ ಎಂಬ ಕಾರಣಕ್ಕೆ ಶಾಸ್ತ್ರೀಯ ಎಂದು ಕರೆಯುತ್ತಿಲ್ಲ. ಆದರೆ ಅವುಗಳು ನಮ್ಮ ಜೀವನವನ್ನು ಉತ್ತಮವಾಗಿ ಚಿತ್ರಿಸುವ ಸಮಕಾಲೀನ ಕೃತಿಯಾಗಿದೆ. ಅಲ್ಲದೇ ಭಾರತೀಯ ಸಂಸ್ಕೃತಿ ಮತ್ತು ವೈವಿಧ್ಯತೆಯವನ್ನು ಪ್ರತಿನಿಧಿಸುತ್ತದೆ’ ಎಂದು ಚಂದ್ರಶೇಖರ ಕಂಬಾರ ತಿಳಿಸಿದ್ದಾರೆ.