2019ನೇ ವರ್ಷ ಅತ್ಯಂತ ನೋವು ತಂದ ವರ್ಷ, ಕೇಂದ್ರ ಹಾಗೂ ರಾಜ್ಯಸರ್ಕಾರಗಳಲ್ಲಿ ಆಡಳಿತದಲ್ಲಿರುವ ಬಿಜೆಪಿ ಪಕ್ಷದಸಂವಿಧಾನ ವಿರೋಧಿ, ಏಕ ಮುಖ ನೀತಿಯಿಂದಾಗಿ ಕೋಮುಗಲಭೆಯನ್ನು ಕಂಡಿರುವ ವರ್ಷ ಎಂದು ಬಣ್ಣಿಸಿದ್ದಾರೆ. ಪ್ರತಿಭಟನೆ ನಡೆಸುವಾಗ ಯಾವುದೇ ಧಾರ್ಮಿಕ ಭಾವನೆಗಳು ಹಾಗೂ ಶಾಂತ ಪರಿಸ್ಥಿತಿ ಕದಡದಂತೆ ಎಚ್ಚರಿಕೆ ವಹಿಸಬೇಕು. 2020ನೇ ವರ್ಷದಲ್ಲಿಇಂತಹ ಯಾವುದೇ ನೋವು ಕಷ್ಟಗಳು ಬಾರದಿರಲಿ ಎಂದು ತಿಳಿಸಿದ್ದಾರೆ.