ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಮಾತಿನ ಚಾಟಿ ಬೀಸಿದ ಮಾಯಾವತಿ, ‘ಮೋದಿ ಅವರು ನಾನು ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿದ್ದ ಅವಧಿಗಿಂತಲೂ ಹೆಚ್ಚುಕಾಲ ಗುಜರಾತ್ನ ಮುಖ್ಯಮಂತ್ರಿಯಾಗಿದ್ದವರು. ಆದರೆ, ಅವರ ಆಡಳಿತವು ಬಿಜೆಪಿಗೆ ಕಪ್ಪು ಚುಕ್ಕೆಯಾಗಿದೆ. ನನ್ನ ಆಡಳಿತಾವಧಿಯಲ್ಲಿ ಉತ್ತರ ಪ್ರದೇಶವು ಗಲಭೆ ಹಾಗೂ ಅರಾಜಕತೆಯಿಂದ ಮುಕ್ತವಾಗಿತ್ತು’ ಎಂದಿದ್ದಾರೆ.