ಬಿಎಸ್ಪಿ ಸಂಸ್ಥಾಪಕ ಕಾನ್ಶೀ ರಾಮ್ ಅವರು ಸಹಜ ಸಾವಿಗೀಡಾಗಿಲ್ಲ. ಅವರದ್ದು ಸಂಶಯಾಸ್ಪದ ರೀತಿಯಲ್ಲಿ ಸಾವು ಸಂಭವಿಸಿತ್ತು. ಮಾಯಾವತಿಯವರ ಕಣ್ಗಾವಲಿನಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಮಾಯಾವತಿ ಕಾನ್ಶೀ ರಾಮ್ ಅವರನ್ನು ಹತ್ಯೆ ಮಾಡಿದ್ದಾರೆ ಎಂದು ಅವರ ತಂಗಿ ಹೇಳುತ್ತಿದ್ದಾರೆ. ಈ ಬಗ್ಗೆ ಸಿಬಿಐ ತನಿಖೆ ನಡೆಸಬೇಕು ಎಂದು ನಾನು ಮುಖ್ಯಮಂತ್ರಿಯವರಲ್ಲಿ ಒತ್ತಾಯಿಸುತ್ತಿದ್ದೇನೆ ಎಂದಿದ್ದಾರೆ.