’ಮುಂಬರುವ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ. ನನ್ನ ನಿರ್ಧಾರವನ್ನು ನನ್ನ ಪಕ್ಷ ಅರ್ಥೈಸಿಕೊಳ್ಳುತ್ತದೆ ಎಂಬ ಭರವಸೆಯಿದೆ. ಸಮಾಜವಾದಿ ಪಕ್ಷದ ಜತೆಗಿನ ಮೈತ್ರಿ ಉತ್ತಮವಾಗಿದೆ. ಕ್ಷೇತ್ರವನ್ನು ಬಿಟ್ಟು, ಅಗತ್ಯವಾದರೆ ಮುಂದಿನ ದಿನಗಳಲ್ಲಿ ಸ್ಪರ್ಧಿಸುತ್ತೇನೆ’ ಎಂದು ಮಾಜಿ ಮುಖ್ಯಮಂತ್ರಿ ಮಾಯಾವತಿ ಬುಧವಾರ ಹೇಳಿದ್ದಾರೆ.