ನೀತಿ ಆಯೋಗದ ಉಪಾಧ್ಯಕ್ಷ ರಾಜೀವ್ ಕುಮಾರ್ ಅವರು ಕಾಂಗ್ರೆಸ್ ಪ್ರಸ್ತಾಪ ಮಾಡಿದ ನ್ಯಾಯ್ (ಕನಿಷ್ಠ ಆದಾಯ ಯೋಜನೆ)ಯನ್ನು ಟೀಕಿಸಿದರೆ ಚುನಾವಣಾ ಆಯೋಗವು ಇನ್ನು ಮುಂದೆ ನೀವು ಹಾಗೆ ಮಾಡಬೇಡಿ ಎಂದು ಹೇಳುತ್ತದೆ.
ಈ ಚುನಾವಣಾ ಆಯೋಗವು ಯಾಕೆ ಅಧಿಕಾರದಲ್ಲಿರುವವರ ಬಗ್ಗೆ ಸತ್ಯ ಹೇಳಲು ಹಿಂದೇಟು ಹಾಕುತ್ತಿದೆ ಎಂದು ಪ್ರಶ್ನಿಸಿದ್ದಾರೆ.