ಚೆನ್ನೈ: ಮೇಕೆದಾಟುವಿನಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ಅಣೆಕಟ್ಟು ನಿರ್ಮಿಸಲುದ್ದೇಶಿಸಿರುವ ಕರ್ನಾಟಕದ ಪ್ರಸ್ತಾವ ಕುರಿತು ಚರ್ಚಿಸುವ ಕೇಂದ್ರ ಸಮಿತಿಯ ನಿರ್ಧಾರಕ್ಕೆ ತಮಿಳುನಾಡು ಸರ್ಕಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಇದು ನ್ಯಾಯಾಧಿಕರಣ ಮತ್ತು ಸುಪ್ರೀಂ ಕೋರ್ಟ್ನ ಅಂತಿಮ ತೀರ್ಪಿನ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದುಹೇಳಿದೆ.