ಕಾವೇರಿ ಜಲಾನಯನ ಪ್ರದೇಶದ ಮೇಕೆದಾಟುವಿನಲ್ಲಿ ಅಣೆಕಟ್ಟೆ ನಿರ್ಮಿಸುವುದರಿಂದ ಪುದುಚೇರಿ ಸೇರಿದಂತೆನದಿಯ ಕೆಳಭಾಗದ ರಾಜ್ಯಗಳಲ್ಲಿ ನೀರಿನ ಕೊರತೆ ಉಂಟಾಗುತ್ತದೆ ಎಂಬ ಆತಂಕವನ್ನು ಎರಡೂ ಪಕ್ಷಗಳು ವ್ಯಕ್ತಪಡಿಸಿದ್ದವು. ಯೋಜನೆಯನ್ನು ಸ್ಥಗಿತಗೊಳಿಸುವಂತೆ ಆಗ್ರಹಿಸಿದ್ದವು. ತಮಿಳುನಾಡು ಸರ್ಕಾರ ಕೂಡಾ ಯೋಜನೆಗೆ ವಿರೋಧ ವ್ಯಕ್ತಪಡಿಸಿದೆ.