ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ನ ಸಂಸದರಾದ ಶೋಭಾ ಕರಂದ್ಲಾಜೆ, ಸುರೇಶ ಅಂಗಡಿ, ಪ್ರಹ್ಲಾದ್ ಜೋಶಿ, ಪ್ರಕಾಶ್ ಹುಕ್ಕೇರಿ, ಡಿ.ಕೆ. ಸುರೇಶ್, ಎಸ್.ಪಿ. ಮುದ್ದಹನುಮೇಗೌಡ, ಚಂದ್ರಪ್ಪ, ಶಿವಕುಮಾರ ಉದಾಸಿ, ಆರ್.ಧ್ರುವನಾರಾಯಣ, ವಿ.ಎಸ್. ಉಗ್ರಪ್ಪ, ಎಲ್.ಆರ್. ಶಿವರಾಮೇಗೌಡ, ಬಿ.ಕೆ. ಹರಿಪ್ರಸಾದ್, ಕುಪೇಂದ್ರ ರೆಡ್ಡಿ, ಪಿ.ಸಿ. ಗದ್ದಿಗೌಡರ್, ನಳಿನ್ಕುಮಾರ್ ಕಟೀಲು ಸೇರಿದಂತೆ ಬಹುತೇಕ ಸಂಸದರು ಪ್ರತಿಭಟನೆಯಲ್ಲಿ ಹಾಜರಿದ್ದರು.