ಇಡುಕ್ಕಿಯಉಡುಂಬನ್ಚೋಲಾ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮಾಣಿ, ದೇಶದ ಹೆಮ್ಮೆಯ ಯೋಧರು ತಮ್ಮ ಜೀವನವನ್ನು ಮುಡಿಪಾಗಿಟ್ಟು ನಮ್ಮ ದೇಶ ಕಾಯುತ್ತಾರೆ.ಅವರು ಹೋರಾಡುತ್ತಿರುವುದ ದೇಶದಲ್ಲಿರುವ ಜನರ ಸುರಕ್ಷೆಗಾಗಿ ಆಗಿದೆ. ಭಯೋತ್ಪಾದನೆ ವಿರುದ್ಧ ಹೋರಾಡುವ ಯೋಧರು ಬಿಜೆಪಿ ಮತ್ತು ನರೇಂದ್ರ ಮೋದಿ ಪರ ಹೋರಾಡುತ್ತಾರೆ ಎಂಬ ರೀತಿಯಲ್ಲಿ ಪ್ರಚಾರ ಮಾಡಲಾಗುತ್ತದೆ.