ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳು ಅವಶ್ಯವಿದ್ದಲ್ಲಿ ಸ್ಥಳೀಯ ಪ್ರದೇಶಗಳಿಗೆ ಅನುಗುಣವಾಗಿ ನಿಯಮಗಳನ್ನು ಬಿಗಿಗೊಳಿಸಬಹುದು. ಈ ವಿಚಾರವಾಗಿ ಎಲ್ಲ ರಾಜ್ಯಗಳಿಗೆ ಪತ್ರ ಬರೆಯಲಾಗಿದೆ ಎಂದು ಅವರು ತಿಳಿಸಿದ್ದಾರೆ. ಕೇರಳ ಸರ್ಕಾರವು ಲಾಕ್ಡೌನ್ ಸಡಿಲಗೊಳಿಸಲು ಮುಂದಾಗಿದ್ದನ್ನು ಪ್ರಸ್ತಾಪಿಸಿ ಅವರು ಈ ಹೇಳಿಕೆ ನೀಡಿದ್ದಾರೆ.