ಆದರೆ, ಗೌರಿ ಹತ್ಯೆ ಪ್ರಕರಣದ ತನಿಖೆ ನಡೆಸಿ ದೋಷಾರೋಪ ಪಟ್ಟಿ ಸಲ್ಲಿಸಿರುವ ಕರ್ನಾಟಕ ಎಸ್ಐಟಿ ತನಿಖೆ ನಡೆಸಲಿ ಎಂದು ಕರ್ನಾಟಕ ರಾಜ್ಯ ಸರ್ಕಾರದ ಪರ ಹೆಚ್ಚುವರಿ ಅಡ್ವೋಕೇಟ್ ಜನರಲ್ ದೇವದತ್ತ ಕಾಮತ್ ಮನವಿ ಸಲ್ಲಿಸಿದ್ದರಿಂದ ಧಾರವಾಡ ಹೈಕೋರ್ಟ್ ಮೇಲ್ವಿಚಾರಣೆಗೆ ಸೂಚಿಸಿ ನ್ಯಾಯಮೂರ್ತಿ ವಿನಿತ್ ಸರನ್ ಅವರನ್ನು ಒಳಗೊಂಡ ಪೀಠ ಆದೇಶ ನೀಡಿತು.